<p><strong>ಬೆಂಗಳೂರು</strong>: ರಾಜ್ಯದಲ್ಲಿ ಹಿಜಾಬ್ ಕುರಿತ ವಿವಾದ ಸೃಷ್ಟಿಯಾಗಿರುವ ಬೆನ್ನಲ್ಲೇ ಬುಧವಾರದಿಂದ ಮೂರು ದಿನಗಳ ಕಾಲಪ್ರೌಢಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಎಲ್ಲರೂ ಶಾಂತಿ ಕಾಪಾಡುವಂತೆ ಕೋರಿದ್ದಾರೆ.</p>.<p>ತರಗತಿಗಳಲ್ಲಿ 'ಸಮವಸ್ತ್ರ ನಿಯಮ ಪಾಲಿಸಬೇಕು' ಎಂಬ ರಾಜ್ಯ ಸರ್ಕಾರದ ನಿಲುವು ಸ್ಪಷ್ಟವಾಗಿದೆ.</p>.<p>ಈ ಕುರಿತು ಕೆಲ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯುತ್ತಿದೆ.</p>.<p>ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 9-12ನೇ ತರಗತಿಗಳಿಗೆ ನಾಳೆಯಿಂದ 3 ದಿನ ರಜೆ ಘೋಷಿಸಲಾಗಿದೆ.</p>.<p>ಎಲ್ಲರೂ ಶಾಂತಿ ಕಾಪಾಡಲು ಕೋರಲಾಗಿದೆ ಎಂದು ಸಚಿವರು ಟ್ವೀಟ್ ಮಾಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಹಿಜಾಬ್ ಕುರಿತ ವಿವಾದ ಸೃಷ್ಟಿಯಾಗಿರುವ ಬೆನ್ನಲ್ಲೇ ಬುಧವಾರದಿಂದ ಮೂರು ದಿನಗಳ ಕಾಲಪ್ರೌಢಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಎಲ್ಲರೂ ಶಾಂತಿ ಕಾಪಾಡುವಂತೆ ಕೋರಿದ್ದಾರೆ.</p>.<p>ತರಗತಿಗಳಲ್ಲಿ 'ಸಮವಸ್ತ್ರ ನಿಯಮ ಪಾಲಿಸಬೇಕು' ಎಂಬ ರಾಜ್ಯ ಸರ್ಕಾರದ ನಿಲುವು ಸ್ಪಷ್ಟವಾಗಿದೆ.</p>.<p>ಈ ಕುರಿತು ಕೆಲ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯುತ್ತಿದೆ.</p>.<p>ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 9-12ನೇ ತರಗತಿಗಳಿಗೆ ನಾಳೆಯಿಂದ 3 ದಿನ ರಜೆ ಘೋಷಿಸಲಾಗಿದೆ.</p>.<p>ಎಲ್ಲರೂ ಶಾಂತಿ ಕಾಪಾಡಲು ಕೋರಲಾಗಿದೆ ಎಂದು ಸಚಿವರು ಟ್ವೀಟ್ ಮಾಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>