<p><strong>ಬೆಂಗಳೂರು: </strong>ರಾಜ್ಯ ವಿಧಾನ ಪರಿಷತ್ನ ನಾಲ್ಕು ಸ್ಥಾನಗಳ ಚುನಾವಣೆಗೆ ವೇಳಾಪಟ್ಟಿಪ್ರಕಟಗೊಂಡಿದೆ.</p>.<p>ಎರಡು ಪದವೀಧರ ಕ್ಷೇತ್ರಗಳು ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಂದ ಪರಿಷತ್ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.</p>.<p>ಜೂನ್ 13ರಂದು ಮತದಾನ ನಡೆಯಲಿದ್ದು, ಜೂನ್ 15ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗವು ಗುರುವಾರ ತಿಳಿಸಿದೆ.</p>.<p>ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೆ.ಟಿ ಶ್ರೀಕಂಠೇಗೌಡ, ಹನುಮಂತ ನಿರಾಣಿ, ಅರುಣ್ ಶಹಪುರ ಅವರ ಸದಸ್ಯತ್ವಜುಲೈ 4ಕ್ಕೆ ಅಂತ್ಯಗೊಳ್ಳಲಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ವಿಧಾನ ಪರಿಷತ್ನ ನಾಲ್ಕು ಸ್ಥಾನಗಳ ಚುನಾವಣೆಗೆ ವೇಳಾಪಟ್ಟಿಪ್ರಕಟಗೊಂಡಿದೆ.</p>.<p>ಎರಡು ಪದವೀಧರ ಕ್ಷೇತ್ರಗಳು ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಂದ ಪರಿಷತ್ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.</p>.<p>ಜೂನ್ 13ರಂದು ಮತದಾನ ನಡೆಯಲಿದ್ದು, ಜೂನ್ 15ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗವು ಗುರುವಾರ ತಿಳಿಸಿದೆ.</p>.<p>ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೆ.ಟಿ ಶ್ರೀಕಂಠೇಗೌಡ, ಹನುಮಂತ ನಿರಾಣಿ, ಅರುಣ್ ಶಹಪುರ ಅವರ ಸದಸ್ಯತ್ವಜುಲೈ 4ಕ್ಕೆ ಅಂತ್ಯಗೊಳ್ಳಲಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>