ಯಾತ್ರೆಯ ವಾಹನಕ್ಕೆ ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ವಿಶೇಷ ಪೂಜೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶೋಗಾಗಿ ನಡೆಸಿದ ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆಗೆ ಇದು ಪರ್ಯಾಯವಲ್ಲ. ಅವರು ಅದನ್ನು ರಾಜಕೀಯ ಯಾತ್ರೆ ಎಂದು ಹೇಳಲಿಲ್ಲ ಅಷ್ಟೆ. ನಮ್ಮದು ಜನರ ಮುಂದೆ ಸಮಸ್ಯೆ ಬಿಚ್ಚಿಡುವ ಯಾತ್ರೆ’ ಎಂದರು.