‘ಜೆಡಿಎಸ್ ದ್ರೋಹದ ಕಾರಣ ಅನುಕಂಪದ ಆಧಾರದಲ್ಲಿ ಯಡಿಯೂರಪ್ಪ ಅವರನ್ನು ಸಮುದಾಯವು ನಾಯಕ ಎಂದು ಒಪ್ಪಿಕೊಂಡಿತು. ಆದರೆ, ಈಗ ಅವರ ನಾಯಕತ್ವ ಕೊನೆಯಾಗುವ ಲಕ್ಷಣಗಳು ಕಾಣುತ್ತಿವೆ. ಹಾಗಾಗಿ ಬಿಜೆಪಿಯು ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಸಮುದಾಯದ ಬಸನಗೌಡ ಪಾಟೀಲ ಯತ್ನಾಳ, ಜಗದೀಶ ಶೆಟ್ಟರ್ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನೇ ಪರಿಗಣಿಸಬೇಕು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.