‘ಈ ಬಗ್ಗೆ ನಮ್ಮ ನಾಯಕರಾದ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ ಕಟೀಲ್ ಸೇರಿ ಕೇಂದ್ರದ ನಾಯಕರೊಂದಿಗೆ ಕುಳಿತು ಚರ್ಚೆ ಮಾತನಾಡಿ ತೀರ್ಮಾನ ಕೈಗೊಳ್ಳಬೇಕಿದೆ. ಆದರೆ ಅವರು ಏಕೆ ಅದಕ್ಕೆ ಹಿಂದೆ–ಮುಂದೆ ನೋಡುತ್ತಿದ್ದಾರೊ ಗೊತ್ತಿಲ್ಲ. ಎಷ್ಟು ಖಾತೆ ಖಾಲಿ ಇದೆಯೋ ಅಷ್ಟನ್ನು ಭರ್ತಿ ಮಾಡಬೇಕಿದೆ. ಎಂಬುದು ನನ್ನ ಅಪೇಕ್ಷೆ‘ ಎಂದು ಹೇಳಿದರು.