ಗೋಕಾಕ ಶಾಸಕ ರಮೇಶ ಜಾರಕಿಹೋಳಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹಿಸಿರುವ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅರುಣ್ ಸಿಂಗ್, ಸಿದ್ದರಾಮಯ್ಯ ನಡೆಸಿದ್ದು ಭ್ರಷ್ಟ ಸರ್ಕಾರವಾಗಿತ್ತು. ಕಾಂಗ್ರೆಸ್ ಪಕ್ಷವು ಷಡ್ಯಂತ್ರ ನಡೆಸುತ್ತಲೇ ಇರುತ್ತದೆ. ಬರೀ ಸುಳ್ಳಿನ ಮೇಲೆ ನಂಬಿಕೆ ಇರಿಸಿಕೊಂಡ ಸರ್ಕಾರವಾಗಿತ್ತು ಎಂದರು.