ಸಂಪತ್ ರಾಜ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಮೊದಲು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ವೇಣುಗೋಪಾಲ್ ಅಕ್ಟೋಬರ್ 7 ರಂದು ಆಸ್ಪತ್ರೆ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದರು. ಆದರೆ, ಆಸ್ಪತ್ರೆ ಪೊಲೀಸರಿಗೆ ಮಾಹಿತಿ ನೀಡದೆ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಅದರ ಬೆನ್ನಲ್ಲೇ ಮತ್ತೊಂದು ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.