ಮೈಸೂರಿನ ಅವರ ಮನೆ, ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಅಲ್ಲಿಂದ ಮೃತದೇಹವನ್ನು ನಂಜನಗೂಡಿಗೆ ತಂದು, ರಾತ್ರಿ ಹುಟ್ಟೂರಿಗೆ ತರಲಾಗುವುದು.
ನಂಜನಗೂಡಿಂದ ಮೃತದೇಹವನ್ನು ಚಾಮರಾಜನಗರಕ್ಕೂ ತರಲಾಗುವುದು. ಆ ಬಳಿಕ ಅಲ್ಲಿಂದ ಹುಟ್ಟೂರು ಹೆಗ್ಗವಾಡಿಗೆ ತೆಗೆದುಕೊಂಡು ಹೋಗಲಾಗುವುದು.