ಪರಿಸರ ಅರ್ಥಶಾಸ್ತ್ರಜ್ಞ ಪ್ರೊ. ಬಿ.ಎಂ. ಕುಮಾರಸ್ವಾಮಿ, ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ಅಧ್ಯಕ್ಷ ಡಾ. ವಾಮನ ಆಚಾರ್ಯ, ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಡಾ. ವೈ.ಬಿ. ರಾಮಕೃಷ್ಣ, ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಡಾ. ಟಿ.ವಿ ರಾಮಚಂದ್ರ, ಸಸ್ಯ ಶಾಸ್ತ್ರಜ್ಞ ಡಾ. ಕೇಶವ ಕೊರ್ಸೆ, ವೃಕ್ಷ ಲಕ್ಷ ಆಂದೋಲನದ ಬಿ.ಎಚ್. ರಾಘವೇಂದ್ರ, ಸಾಗರದ ಸಮುದಾಯ ವಿಜ್ಞಾನ ಕೇಂದ್ರದ ಕೆ. ವೆಂಕಟೇಶ್ ನಿಯೋಗದಲ್ಲಿದ್ದರು.