ಸಂದೇಶಕ್ಕೆ ಪ್ರತಿಕ್ರಿಯಿಸಿದ್ದ ಅಜಿತ್ ಶೆಟ್ಟಿ ಕಿರಾಡಿ ಎಂಬುವರಿಗೆ ಮೊಬೈಲ್ ಸಂಖ್ಯೆಯೊಂದನ್ನು ರವಾನಿಸಿ, ಆನ್ಲೈನ್ ಮೂಲಕ ಹಣ ಸಂದಾಯ ಮಾಡುವಂತೆ ಹೇಳಿದ್ದಾರೆ. ಸಂತೋಷ್ ಅವರೇ ಹಣ ಕೇಳಿದ್ದಾರೆ ಎಂದು ಭಾವಿಸಿದ್ದ ಕಿರಾಡಿ, ₹15 ಸಾವಿರ ಕಳುಹಿಸಿದ್ದರು. ಕೂಡಲೇ ಈ ನಕಲಿ ಖಾತೆ ವಂಚನೆ ಕುರಿತು ಎಲ್ಲರನ್ನೂ ಎಚ್ಚರಿಸಲಾಯಿತು' ಎಂದು ದೂರಿನಲ್ಲಿ ತಿಳಿಸಿದ್ದಾರೆ.