ಖ್ಯಾತ ಕವಿ ಡಾ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
— CM of Karnataka (@CMofKarnataka) March 6, 2021
ಡಾ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ ಮುಂತಾದ ಹಲವಾರು ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿ ಕನ್ನಡಿಗರ ಮನೆ ಮಾತಾಗಿದ್ದರು. (1/2)
ನಾಡಿನ ಖ್ಯಾತ ಕವಿ ಎನ್.ಎಸ್ ಲಕ್ಷ್ಮಿನಾರಾಯಣ ಭಟ್ ಅವರು ವಿಧಿವಶರಾದದ್ದು ದುಃಖದ ಸಂಗತಿ.
— H D Kumaraswamy (@hd_kumaraswamy) March 6, 2021
ಭಾವಗೀತೆಗಳ ಲೋಕದ ಭಾವುಕ ಕವಿ ಇನ್ನಿಲ್ಲ ಎಂಬುದು ನಾಡಿನ ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದ ಭಾವಸಾರವನ್ನೆ ಕಳೆದುಕೊಂಡಂತಾಗಿದೆ.
ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ಕರುಣಿಸಲಿ.
1/2
ಕನ್ನಡದ ಜನಪ್ರಿಯ ಕವಿಗಳು, ಆಧುನಿಕ ಕನ್ನಡ ಕಾವ್ಯ ಪರಂಪರೆಗೆ ಅತಿದೊಡ್ಡ ಕೊಡುಗೆ ನೀಡಿದ್ದ ಹಿರಿಯ ಸಾಹಿತಿ ಶ್ರೀ ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ ರವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಿ, 1/4 pic.twitter.com/g3GKC7pm1d
— Aravind Limbavali (@ArvindLBJP) March 6, 2021
ಖ್ಯಾತ ಸಾಹಿತಿ ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟರ ಅಗಲಿಕೆಯ ಸುದ್ದಿ ನೋವು ತಂದಿದೆ.
— Dr. Ashwathnarayan C. N. (@drashwathcn) March 6, 2021
ತಮ್ಮ ಭಾವಗೀತೆಗಳ ಮೂಲಕ ನಾಡಿನ ಜನಮನ ತಲುಪಿದ 'ಎನ್ನೆಸ್ಸೆಲ್' ಅವರಿಗೆ ನನ್ನ ಭಾವಪೂರ್ಣ ನಮನಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ pic.twitter.com/MRqpRDgoLw
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿದ ಹಿರಿಯ ಸಾಹಿತಿಗಳಾದ ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ ಅವರು ವಿಧಿವಶರಾದ ಸುದ್ದಿ ಕೇಳಿ ಮನಸ್ಸಿಗೆ ನೋವಾಯಿತು.
— GT Devegowda (@GTDevegowda) March 6, 2021
ಅವರ ಆತ್ಮಕ್ಕೆ ಶಾಂತಿ ಪ್ರಾಪ್ತಿಯಾಗಲಿ, ಕುಟುಂಬ ವರ್ಗಕ್ಕೆ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ. pic.twitter.com/8TcHIqCUAG
ಭಾವಗೀತೆ, ಬಾಲಗೀತೆಗಳ ರಚನಾಕಾರರ, ಸಾಹಿತ್ಯ ವಿಮರ್ಶಕ ಎಂದೇ ಪ್ರಸಿದ್ಧರಾದ ಕನ್ನಡದ ಜನಪ್ರಿಯ ಕವಿ ಎನ್ ಎಸ್ ಲಕ್ಷ್ಮೀನಾರಾಯಣ ಭಟ್ಟ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ.
— S A Ramadass (@ramadassmysuru) March 6, 2021
ಅವರ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸೋಣ.
ಓಂ ಶಾಂತಿ. pic.twitter.com/dEdKH5Gwjq
ಖ್ಯಾತ ಕವಿ ಶ್ರೀ ನೈಲಾಡಿ ಶಿವರಾಮ ಲಕ್ಷ್ಮೀನಾರಾಯಣ ಭಟ್ಟರ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ...
Posted by Dr.K Sudhakar onFriday, 5 March 2021
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.