<p>ಬಾಗಲಕೋಟೆ: ಭಾರತ್ ಬಂದ್ಗೆ ಕರೆ ನೀಡಿ ನಡೆಸುತ್ತಿರುವ ಈ ಹೋರಾಟ ನಿಜವಾದ ರೈತರದ್ದಲ್ಲ. ಇದು ದೇಶದ್ರೋಹಿಗಳ ಹೋರಾಟ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>ಜಮಖಂಡಿಯಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p>.<p>ತಮಗೆ ಮುಖ್ಯಮಂತ್ರಿ ಹಾಗೂ ಮಂತ್ರಿ ಸ್ಥಾನ ಸಿಗದಿರುವ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ’ನೋಡ್ರೀ ಎಷ್ಟೋ ಮಂದಿ ಯೋಗ್ಯರು ಸೂಕ್ತ ಸ್ಥಾನಮಾನ ಸಿಗದೇ ಹಂಗೇ ಸತ್ತಿದ್ದಾರೆ. ಅವರಲ್ಲಿನಾನು ಒಬ್ಬ ಅಂತಾ ತಿಳಿದುಕೊಳ್ಳಿರಿ‘ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಭಾರತ್ ಬಂದ್ಗೆ ಕರೆ ನೀಡಿ ನಡೆಸುತ್ತಿರುವ ಈ ಹೋರಾಟ ನಿಜವಾದ ರೈತರದ್ದಲ್ಲ. ಇದು ದೇಶದ್ರೋಹಿಗಳ ಹೋರಾಟ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>ಜಮಖಂಡಿಯಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p>.<p>ತಮಗೆ ಮುಖ್ಯಮಂತ್ರಿ ಹಾಗೂ ಮಂತ್ರಿ ಸ್ಥಾನ ಸಿಗದಿರುವ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ’ನೋಡ್ರೀ ಎಷ್ಟೋ ಮಂದಿ ಯೋಗ್ಯರು ಸೂಕ್ತ ಸ್ಥಾನಮಾನ ಸಿಗದೇ ಹಂಗೇ ಸತ್ತಿದ್ದಾರೆ. ಅವರಲ್ಲಿನಾನು ಒಬ್ಬ ಅಂತಾ ತಿಳಿದುಕೊಳ್ಳಿರಿ‘ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>