ಮುಖ್ಯಮಂತ್ರಿ ಹೇಳಿಕೆಗೆ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ ಬಗ್ಗೆ ಬೊಮ್ಮಾಯಿ, ‘ಹಿಂದುಳಿದ ವರ್ಗಗಳಿಗೆ ಸೇರಿಸುವುದರಲ್ಲಿ ಎರಡು ರೀತಿ ಇದೆ. ಒಂದು ರಾಜ್ಯಕ್ಕೆ ಆ ನಿರ್ಧಾರ ಸೀಮಿತ . ಇನ್ನೊಂದು ಕೇಂದ್ರಕ್ಕೆ ಸೀಮಿತ. ಅದನ್ನು ಕೇಂದ್ರದ ನಾಯಕರ ಜೊತೆ ಚರ್ಚಿಸಬೇಕು ಎಂದಿದ್ದಾರೆ. ಅದನ್ನು ಹೊರತು, ಬೇರೆ ತಪ್ಪು ಅರ್ಥ ಕಲ್ಪಿಸುವುದು ಬೇಡ. ಸಚಿವರ ಮೂಲಕ ಸ್ವಾಮೀಜಿಗಳಿಗೆ ಈಗಾಗಲೇ ಮುಖ್ಯಮಂತ್ರಿ ಸಂದೇಶ ರವಾನಿಸಿದ್ದಾರೆ. ಆ ಕಾರಣಕ್ಕೆ ಶುಕ್ರವಾರ ಸಂಜೆ ಆದೇಶ ಮಾಡಿದ್ದಾರೆ’ ಎಂದು ಸ್ಪಷ್ಟಪಡಿಸಿದರು.+