‘ಚಾ ಮಾರುವ ಅಂಗವಿಕಲನೊಬ್ಬನ ಮೇಲೆ ತಿಮ್ಮಯ್ಯ ಗುರುವಾರ ಹಲ್ಲೆ ನಡೆಸಿದ್ದಾನೆ. ಹೀಗಾಗಿ, ನಾವು ಎಲ್ಲರೂ ಆತನ ಮೇಲೆ ಬೇಸರ ವ್ಯಕ್ತಪಡಿಸಿದ್ದೆವು. ಆದರೆ, ಈ ವಿಷಯವನ್ನು ಎಲ್ಲೂ ಬಹಿರಂಗಪಡಿಸಿಲ್ಲ. ಆದರೂ, ಸಚಿವರಿಗೆ ಈ ವಿಷಯ ತಿಳಿಸಿದ್ದೇನೆಂಬ ಅನುಮಾನ ಮತ್ತು ಭಯದಿಂದ ನನ್ನ ಮೇಲೆ ತಿಮ್ಮಯ್ಯ ಹಲ್ಲೆ ನಡೆಸಿದ್ದಾರೆ’ ಎಂದು ಸೋಮಶೇಖರ್ ಆರೋಪಿಸಿದ್ದಾರೆ.