ಏಮ್ಸ್ಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಸ್ಥಳಕ್ಕೆ ಈ ಹಿಂದೆ ಭೇಟಿ ನೀಡಿದ್ದೇನೆ. ಕೊಟ್ಟಿರುವ ಮಾತಿನ ಪ್ರಕಾರ, ಜಿಲ್ಲೆಗೆ ಮುಖ್ಯಮಂತ್ರಿಯವರು ಬಂದಾಗ ಬೇಡಿಕೆ ಕುರಿತು ಸುದೀರ್ಘವಾಗಿ ಚರ್ಚಿಸಲಾಗುವುದು. ರಾಯಚೂರು ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿದ್ದು, ಕೇಂದ್ರದಿಂದ ಸಾಕಷ್ಟು ಅನುದಾನ ಹರಿದು ಬರಲಿದೆ ಎಂದರು.