ಕಂಪನಿ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ನವದೆಹಲಿಯ ಗಂಭೀರ ವಂಚನೆಗಳ ತನಿಖಾ ತಂಡ ನಡೆಸುತ್ತಿರುವ ವಿಚಾರಣೆ ಪ್ರಶ್ನಿಸಿ, ಯೋಗೇಶ್ವರ, ಯೋಗೇಶ್ವರ ಪತ್ನಿ ಮಂಜು ಕುಮಾರಿ, ಅರುಣ್ ಚರಂತಿಮಠ, ಸುಜಾತಾ ಚರಂತಿಮಠ, ಸಿ.ಪಿ. ಗಂಗಾಧರೇಶ್ವರ, ಪಿ. ಮಹಾದೇವಯ್ಯ, ಎಚ್.ಆರ್. ರಮೇಶ್ ಮತ್ತು ಸಾಂಬಶಿವ ರಾವ್ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.