ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಡಿ.ಕೆ. ಸುರೇಶ್, ಟಿ.ಬಿ.ಜಯಚಂದ್ರ, ಕೃಷ್ಣ ಭೈರೇಗೌಡ, ಎಚ್. ಆಂಜನೇಯ, ಅಭಯ್ ಚಂದ್ರ, ಪ್ರಿಯಾಂಕ್ ಖರ್ಗೆ, ಸಲೀಂ ಅಹಮ್ಮದ್, ಧ್ರುವನಾರಾಯಣ, ಶರಣಪ್ರಕಾಶ ಪಾಟೀಲ, ಕಿಮ್ಮನೆ ರತ್ನಾಕರ, ಪರಮೇಶ್ವರ ನಾಯ್ಕ, ಕೆ.ವೈ. ನಂಜೇಗೌಡ, ಅಂಜಲಿ ನಿಂಬಾಳ್ಕರ್, ಎಸ್. ರವಿ, ಕೆ. ರಾಜು, ಬಿ.ಆರ್. ಯಾವಗಲ್, ಐವಾನ್ ಡಿಸೋಜಾ, ಕುಸುಮಾ, ಮೊಹಮ್ಮದ್ ನಲಪಾಡ್, ಇಕ್ಬಾಲ್ ಹುಸೇನ್, ಕೆ.ಸಿ. ವೀರೇಗೌಡ, ರಾಮನಗರ ನಗರಸಭೆ ಅಧ್ಯಕ್ಷೆ ಪಾರ್ವತಮ್ಮಮತ್ತಿತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.