‘ಆವಲಹಳ್ಳಿ ಸಮೀಪದ ರಾಂಪುರ ಕೆರೆಯ ಬಳಿ ಕಸ ಆಯುವವರ ಶೆಡ್ನಲ್ಲಿ ಸೊಬೂಜ್ ತಂಗಿರುವ ಮಾಹಿತಿಯನ್ನು ಪೊಲೀಸರುಕಲೆಹಾಕಿದ್ದರು. ಆರೋಪಿಯನ್ನು ಬಂಧಿಸಿ ಜೀಪ್ನಲ್ಲಿ ಕರೆತರುತ್ತಿದ್ದಾಗ, ಮೂತ್ರ ವಿಸರ್ಜನೆ ಮಾಡಬೇಕೆಂದು ಕೇಳಿಕೊಂಡಿದ್ದ.ಪೊಲೀಸರು ಅದನ್ನು ನಂಬಿ ಆರೋಪಿಯನ್ನು ಜೀಪಿನಿಂದ ಕೆಳಗೆ ಇಳಿಸಿದ್ದರು. ಈ ವೇಳೆ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದ’.