ಬೆಂಗಳೂರಿಗೆ ಬಂದಮೊದಲ ಬಸ್ ಪರೀಕ್ಷಾರ್ಥ ಸಂಚಾರವನ್ನು ಬಿಎಂಟಿಸಿಯಕೆಂಗೇರಿ ಘಟಕದೊಳಗೇ ನಡೆಸಲಾಯಿತು. ಸಾರಿಗೆ ಸಚಿವ ಶ್ರೀರಾಮುಲು, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ,ಉಪಾಧ್ಯಕ್ಷ ಎಂ.ಆರ್. ವೆಂಕಟೇಶ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಬಸ್ ನಲ್ಲಿ ಕುಳಿತು ಒಂದು ಸುತ್ತು ಸಂಚರಿಸಿದರು.