‘ರಾಜ್ಯ ಸರ್ಕಾರ ಲೂಟಿ ಮಾಡುವಲ್ಲಿ ನಿರತವಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್, ಲೋಕೋಪಯೋಗಿ, ಜಲಸಂಪನ್ಮೂಲ, ಸಮಾಜ ಕಲ್ಯಾಣ ದಂತಹ ಪ್ರಮುಖ ಇಲಾಖೆಗಳಿಂದ ಅನುದಾನ ತರಲು ಶೇ 10ರಷ್ಟು ಕಮಿಷನ್ ಕೊಡಬೇಕಿದೆ. ಕೊಪ್ಪಳ ಜಿಲ್ಲೆಯ ಬಿಜೆಪಿ ಮುಖಂಡರೇ ಕಮಿಷನ್ ಕೊಟ್ಟು ಅನುದಾನ ತಂದಿರುವುದನ್ನು ನಾನು ದಾಖಲೆ ಸಮೇತ ಸಾಬೀತುಪಡಿಸುತ್ತೇನೆ’ ಎಂದು ಹೇಳಿದರು.