<p><strong>ಬೆಂಗಳೂರು</strong>: ಮೂಡಿಗೆರೆ ವಿಧಾನಸಭಾ ಕ್ಷೇತ್ರವನ್ನು ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಎಂದುಘೋಷಣೆ ಮಾಡದಿರುವ ಬಗ್ಗೆಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು.</p>.<p>ಈ ಸಂದರ್ಭದಲ್ಲಿ ತಮ್ಮನ್ನು ಮನವೊಲಿಸಿ ಕರೆದುಕೊಂಡು ಹೋಗಲು ಬಂದ ಕಂದಾಯ ಸಚಿವ ಆರ್.ಅಶೋಕ ಅವರ ಮುಂದೆ ಕುಮಾರಸ್ವಾಮಿ ಕಣ್ಣೀರು ಹಾಕಿದರು.</p>.<p>ನನಗೆ ಸಚಿವ ಸ್ಥಾನ ನೀಡದಾಗಲೂ ಕಣ್ಣೀರು ಹಾಕಿಲ್ಲ. ಕ್ಷೇತ್ರವನ್ನು ಅತಿವೃಷ್ಟಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶವೆಂದು ಘೋಷಿಸಿಲ್ಲ. ಶೃಂಗೇರಿ ಕ್ಷೇತ್ರ ಸೇರಿಸಿ ಮೂಡಿಗೆರೆ ಬಿಟ್ಟಿರುವುದು, ಅನ್ಯಾಯ ಎಂದು ಹೇಳಿದರು.</p>.<p>ಕುಮಾರಸ್ವಾಮಿ ಜತೆ ಮಾತನಾಡಿ ಅನ್ಯಾಯ ಸರಿಪಡಿಸುವುದಾಗಿ ಅಶೋಕ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೂಡಿಗೆರೆ ವಿಧಾನಸಭಾ ಕ್ಷೇತ್ರವನ್ನು ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಎಂದುಘೋಷಣೆ ಮಾಡದಿರುವ ಬಗ್ಗೆಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು.</p>.<p>ಈ ಸಂದರ್ಭದಲ್ಲಿ ತಮ್ಮನ್ನು ಮನವೊಲಿಸಿ ಕರೆದುಕೊಂಡು ಹೋಗಲು ಬಂದ ಕಂದಾಯ ಸಚಿವ ಆರ್.ಅಶೋಕ ಅವರ ಮುಂದೆ ಕುಮಾರಸ್ವಾಮಿ ಕಣ್ಣೀರು ಹಾಕಿದರು.</p>.<p>ನನಗೆ ಸಚಿವ ಸ್ಥಾನ ನೀಡದಾಗಲೂ ಕಣ್ಣೀರು ಹಾಕಿಲ್ಲ. ಕ್ಷೇತ್ರವನ್ನು ಅತಿವೃಷ್ಟಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶವೆಂದು ಘೋಷಿಸಿಲ್ಲ. ಶೃಂಗೇರಿ ಕ್ಷೇತ್ರ ಸೇರಿಸಿ ಮೂಡಿಗೆರೆ ಬಿಟ್ಟಿರುವುದು, ಅನ್ಯಾಯ ಎಂದು ಹೇಳಿದರು.</p>.<p>ಕುಮಾರಸ್ವಾಮಿ ಜತೆ ಮಾತನಾಡಿ ಅನ್ಯಾಯ ಸರಿಪಡಿಸುವುದಾಗಿ ಅಶೋಕ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>