'ಈ ನಿಟ್ಟಿನಲ್ಲಿ 20 ವರ್ಷ ಸಂಶೋಧನೆ ಮಾಡಿ, ಹಿರಿಯರೊಂದಿಗೆ ಚರ್ಚಿಸಿ ಜನಪದ ನಾದಕ್ಕೆ ಐದನಿ ಶಾಸ್ತ್ರ, ತಾಳಕ್ಕೆ ದುಂದುಮೆ ಶಾಸ್ತ್ರ ಸಿದ್ಧಪಡಿಸ ಲಾಗಿದೆ. ಕರ್ನಾಟಕ ಸಂಗೀತಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮೂಲಕ ಪರೀಕ್ಷೆ ನಡೆಸಲಾಗುತ್ತಿದೆ. ಅದೇ ರೀತಿ ಐದನಿ, ದುಂದುಮಕ್ಕೆ ಅನು ಮೋದನೆ ನೀಡಿದರೆ, ಸಂಗೀತ ಕಲಿಸುವ ಶಾಲೆಗಳಲ್ಲಿ, ಜಾನಪದ ವಿಶ್ವವಿದ್ಯಾಲಯಗಳಲ್ಲಿ, ಪರೀಕ್ಷೆಗಳಲ್ಲಿ ಈ ಶಾಸ್ತ್ರವನ್ನು ಪರಿ ಚಯಿಸಬಹುದು’ ಎಂದು ಹೇಳಿದರು.