<p><strong>ಹಾವೇರಿ: </strong>ಶಾಸಕ ನೆಹರೂ ಓಲೇಕಾರ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಟ್ಯಾಂಕ್ ಮೇಲಿಂದ ಬಿದ್ದು ಸಾಯುತ್ತೇವೆ ಎಂದು ಇಬ್ಬರು ಬೆಂಬಲಿಗರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿರುವ ಸುಮಾರು 100 ಅಡಿ ಎತ್ತರದ ನೀರಿನ ಟ್ಯಾಂಕ್ ಮೇಲೆ ನಿಂತು ಪ್ರತಿಭಟನೆ ನಡೆಸಿದ ಕಾರಣ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು.</p>.<p>ಹಾವೇರಿ ಜಿಲ್ಲೆ ಹತ್ತಿಮತ್ತೂರು ಗ್ರಾಮದ ಚಂದ್ರಶೇಖರ್ ಮತ್ತು ಹಾಗೂ ಭೀಮನಗೌಡ ಪಾಟೀಲ ಪ್ರತಿಭಟನೆ ನಡೆಸಿದವರು.</p>.<p>ಸ್ಥಳಕ್ಕೆ ತಹಶೀಲ್ದಾರ್ ಗಿರೀಶ ಸ್ವಾದಿ, ಪೊಲೀಸರು ಮತ್ತು ನಗರಸಭೆ ಸದಸ್ಯ ಶಿವರಾಜ ಅವರು ಬಂದು ಪ್ರತಿಭಟನಾಕಾರರ ಮನವೊಲಿಸಿದರು.</p>.<p>ನಂತರ ಪ್ರತಿಭಟನಾಕಾರರು ಟ್ಯಾಂಕ್ ಇಳಿದು ಬರುವ ಮೂಲಕ ಪ್ರಕರಣ ಸುಖಾಂತ್ಯಗೊಂಡಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಶಾಸಕ ನೆಹರೂ ಓಲೇಕಾರ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಟ್ಯಾಂಕ್ ಮೇಲಿಂದ ಬಿದ್ದು ಸಾಯುತ್ತೇವೆ ಎಂದು ಇಬ್ಬರು ಬೆಂಬಲಿಗರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿರುವ ಸುಮಾರು 100 ಅಡಿ ಎತ್ತರದ ನೀರಿನ ಟ್ಯಾಂಕ್ ಮೇಲೆ ನಿಂತು ಪ್ರತಿಭಟನೆ ನಡೆಸಿದ ಕಾರಣ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು.</p>.<p>ಹಾವೇರಿ ಜಿಲ್ಲೆ ಹತ್ತಿಮತ್ತೂರು ಗ್ರಾಮದ ಚಂದ್ರಶೇಖರ್ ಮತ್ತು ಹಾಗೂ ಭೀಮನಗೌಡ ಪಾಟೀಲ ಪ್ರತಿಭಟನೆ ನಡೆಸಿದವರು.</p>.<p>ಸ್ಥಳಕ್ಕೆ ತಹಶೀಲ್ದಾರ್ ಗಿರೀಶ ಸ್ವಾದಿ, ಪೊಲೀಸರು ಮತ್ತು ನಗರಸಭೆ ಸದಸ್ಯ ಶಿವರಾಜ ಅವರು ಬಂದು ಪ್ರತಿಭಟನಾಕಾರರ ಮನವೊಲಿಸಿದರು.</p>.<p>ನಂತರ ಪ್ರತಿಭಟನಾಕಾರರು ಟ್ಯಾಂಕ್ ಇಳಿದು ಬರುವ ಮೂಲಕ ಪ್ರಕರಣ ಸುಖಾಂತ್ಯಗೊಂಡಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>