‘ಪಡಿತರ ಚೀಟಿದಾರರ ಆಧಾರ್ಗೆ ಜೋಡಿಸಿಕೊಂಡಿರುವ ಮೊಬೈಲ್ಗೆ ಬಂದ ಒಟಿಪಿ ಪಡೆದು ಪಡಿತರ ವಿತರಿಸಬಹುದು. ವಯೋವೃದ್ಧರು, ಅನಾರೋಗ್ಯಪೀಡಿತರು, ಅಂಗವಿಕಲರಿಗೆ ವಿನಾಯಿತಿ ಸೌಲಭ್ಯದಡಿ ಪಡಿತರ ವಿತರಿಸಲಾಗುವುದು. ಪಡಿತರ ಚೀಟಿದಾರರ ಪರಿಶೀಲನಾ ಪಟ್ಟಿ ಮೂಲಕವೂ ಧಾನ್ಯ ವಿತರಿಸಲಾಗುವುದು’ ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.