<p><strong>ನ್ಯಾಮತಿ:</strong> ತಾಲ್ಲೂಕಿನ ಮಾದನಬಾವಿಯಲ್ಲಿ ಶನಿವಾರ ಸಾಲದ ಹೊರೆಯಿಂದ ರೈತ ರುದ್ರೇಶ (40) ಆರುಂಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ</p>.<p>‘ರುದ್ರೇಶಪ್ಪ ಅವರ ಹೆಸರಲ್ಲಿ ಮತ್ತು ತಾಯಿ, ಸಹೋದರರ ಹೆಸರಿನಲ್ಲಿ ಜಮೀನು ಇದೆ. ವಿವಿಧ ಬ್ಯಾಂಕ್ಗಳಲ್ಲಿ ₹ 1.70 ಲಕ್ಷ ಸಾಲ ಪಡೆದಿದ್ದರು. ಜಮೀನಿನಲ್ಲಿ ಸಮರ್ಪಕ ಇಳುವರಿ ಬಾರದೆ ನಷ್ಟವಾಗಿತ್ತು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ರುದ್ರೇಶಪ್ಪ ಅವರ ಮಾವ ಬಾನುವಳ್ಳಿ ಕರಿಯಪ್ಪ ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ:</strong> ತಾಲ್ಲೂಕಿನ ಮಾದನಬಾವಿಯಲ್ಲಿ ಶನಿವಾರ ಸಾಲದ ಹೊರೆಯಿಂದ ರೈತ ರುದ್ರೇಶ (40) ಆರುಂಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ</p>.<p>‘ರುದ್ರೇಶಪ್ಪ ಅವರ ಹೆಸರಲ್ಲಿ ಮತ್ತು ತಾಯಿ, ಸಹೋದರರ ಹೆಸರಿನಲ್ಲಿ ಜಮೀನು ಇದೆ. ವಿವಿಧ ಬ್ಯಾಂಕ್ಗಳಲ್ಲಿ ₹ 1.70 ಲಕ್ಷ ಸಾಲ ಪಡೆದಿದ್ದರು. ಜಮೀನಿನಲ್ಲಿ ಸಮರ್ಪಕ ಇಳುವರಿ ಬಾರದೆ ನಷ್ಟವಾಗಿತ್ತು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ರುದ್ರೇಶಪ್ಪ ಅವರ ಮಾವ ಬಾನುವಳ್ಳಿ ಕರಿಯಪ್ಪ ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>