ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಆತ್ಮಹತ್ಯೆ

Last Updated 3 ಜನವರಿ 2021, 20:08 IST
ಅಕ್ಷರ ಗಾತ್ರ

ನ್ಯಾಮತಿ: ತಾಲ್ಲೂಕಿನ ಮಾದನಬಾವಿಯಲ್ಲಿ ಶನಿವಾರ ಸಾಲದ ಹೊರೆಯಿಂದ ರೈತ ರುದ್ರೇಶ (40) ಆರುಂಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ

‘ರುದ್ರೇಶಪ್ಪ ಅವರ ಹೆಸರಲ್ಲಿ ಮತ್ತು ತಾಯಿ, ಸಹೋದರರ ಹೆಸರಿನಲ್ಲಿ ಜಮೀನು ಇದೆ. ವಿವಿಧ ಬ್ಯಾಂಕ್‌ಗಳಲ್ಲಿ ₹ 1.70 ಲಕ್ಷ ಸಾಲ ಪಡೆದಿದ್ದರು. ಜಮೀನಿನಲ್ಲಿ ಸಮರ್ಪಕ ಇಳುವರಿ ಬಾರದೆ ನಷ್ಟವಾಗಿತ್ತು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ರುದ್ರೇಶಪ್ಪ ಅವರ ಮಾವ ಬಾನುವಳ್ಳಿ ಕರಿಯಪ್ಪ ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT