ಮಾಜಿ ಕೇಂದ್ರ ಸಚಿವರಾದ ಜಸ್ವಂತ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವುಂಟಾಯಿತು. ಜಸ್ವಂತ್ ಸಿಂಗ್ ಅವರು ಈ ದೇಶ ಕಂಡ ಒಬ್ಬ ಪ್ರಾಮಾಣಿಕ ವ್ಯಕ್ತಿ , ಈ ದಿನ ನಾನು ಒಬ್ಬ ಅತ್ಯುತ್ತಮ ಸ್ನೇಹಿತನನ್ನು ಕಳೆದುಕೊಂಡಿದ್ದೀನಿ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಹಾಗೂಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದಿದ್ದಾರೆ.