<p><strong>ಬೆಂಗಳೂರು: </strong>ಬ್ಯಾಂಕ್ ಖಾತೆಗಳನ್ನು ಗುರಿಯಾಗಿಸಿ ವಂಚನೆ ಮಾಡುತ್ತಿದ್ದ ಕೇರಳದ ಇಬ್ಬರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.</p>.<p>ರಾಘವ್ ಲಾಲ್ ಹಾಗೂ ಪಿಳ್ಳೈ ಬಂಧಿತರು. ₹ 5 ಕೋಟಿಗೂ ಅಧಿಕ ಸಾಲ ಪಡೆದು ಸಾಲ ತೀರಿಸದೇ ಎನ್ಪಿಎ ಪಟ್ಟಿಯಲ್ಲಿದ್ದವರನ್ನು ಪತ್ತೆ ಮಾಡುತ್ತಿದ್ದ ಆರೋಪಿಗಳು ಬ್ಯಾಂಕ್ ಗ್ರಾಹಕರಿಗೆ ಕರೆ ಮಾಡಿ, ‘ಕಡಿಮೆ ಹಣಕ್ಕೆ ಬ್ಯಾಂಕ್ ವ್ಯವಹಾರ ಪೂರ್ಣಗೊಳಿಸುತ್ತೇವೆ’ ಎಂದು ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದರು. ಸತೀಶ್ ಎಂಬುವರಿಗೆ ಆರೋಪಿಗಳು ₹ 82 ಲಕ್ಷ ವಂಚಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬ್ಯಾಂಕ್ ಖಾತೆಗಳನ್ನು ಗುರಿಯಾಗಿಸಿ ವಂಚನೆ ಮಾಡುತ್ತಿದ್ದ ಕೇರಳದ ಇಬ್ಬರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.</p>.<p>ರಾಘವ್ ಲಾಲ್ ಹಾಗೂ ಪಿಳ್ಳೈ ಬಂಧಿತರು. ₹ 5 ಕೋಟಿಗೂ ಅಧಿಕ ಸಾಲ ಪಡೆದು ಸಾಲ ತೀರಿಸದೇ ಎನ್ಪಿಎ ಪಟ್ಟಿಯಲ್ಲಿದ್ದವರನ್ನು ಪತ್ತೆ ಮಾಡುತ್ತಿದ್ದ ಆರೋಪಿಗಳು ಬ್ಯಾಂಕ್ ಗ್ರಾಹಕರಿಗೆ ಕರೆ ಮಾಡಿ, ‘ಕಡಿಮೆ ಹಣಕ್ಕೆ ಬ್ಯಾಂಕ್ ವ್ಯವಹಾರ ಪೂರ್ಣಗೊಳಿಸುತ್ತೇವೆ’ ಎಂದು ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದರು. ಸತೀಶ್ ಎಂಬುವರಿಗೆ ಆರೋಪಿಗಳು ₹ 82 ಲಕ್ಷ ವಂಚಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>