ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂಚನೆ: ಕೇರಳದ ಇಬ್ಬರ ಸೆರೆ

Last Updated 7 ಜುಲೈ 2022, 3:17 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಂಕ್‌ ಖಾತೆಗಳನ್ನು ಗುರಿಯಾಗಿಸಿ ವಂಚನೆ ಮಾಡುತ್ತಿದ್ದ ಕೇರಳದ ಇಬ್ಬರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

ರಾಘವ್‌ ಲಾಲ್‌ ಹಾಗೂ ಪಿಳ್ಳೈ ಬಂಧಿತರು. ₹ 5 ಕೋಟಿಗೂ ಅಧಿಕ ಸಾಲ ಪಡೆದು ಸಾಲ ತೀರಿಸದೇ ಎನ್‌ಪಿಎ ಪಟ್ಟಿಯಲ್ಲಿದ್ದವರನ್ನು ಪತ್ತೆ ಮಾಡುತ್ತಿದ್ದ ಆರೋಪಿಗಳು ಬ್ಯಾಂಕ್‌ ಗ್ರಾಹಕರಿಗೆ ಕರೆ ಮಾಡಿ, ‘ಕಡಿಮೆ ಹಣಕ್ಕೆ ಬ್ಯಾಂಕ್‌ ವ್ಯವಹಾರ ಪೂರ್ಣಗೊಳಿಸುತ್ತೇವೆ’ ಎಂದು ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದರು. ಸತೀಶ್‌ ಎಂಬುವರಿಗೆ ಆರೋಪಿಗಳು ₹ 82 ಲಕ್ಷ ವಂಚಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT