ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ: ಪರಮೇಶ್ವರ ಅಧ್ಯಕ್ಷ

Last Updated 1 ಆಗಸ್ಟ್ 2022, 12:02 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಪ್ರಣಾಳಿಕೆ ರೂಪಿಸಲು ‘ಪ್ರಣಾಳಿಕೆ ಹಾಗೂ ನೀತಿ ನಿರೂಪಣೆ’ ಸಮಿತಿಗೆ ಶಾಸಕ ಜಿ.ಪರಮೇಶ್ವರ ಅವರನ್ನು ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ನೇಮಿಸಿದ್ದಾರೆ.

ಸಮಿತಿಯ ಉಪಾಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ಹಾಗೂ ಪ್ರೊ.ಕೆ.ಇ.ರಾಧಾಕೃಷ್ಣ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

2023ರ ಮೇ ತಿಂಗಳ ಒಳಗೆ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕಾಗಿ ಕಾಂಗ್ರೆಸ್ ಪಕ್ಷ ತಯಾರಲ್ಲಿ ತೊಡಗಿದೆ. ಅದರ ಭಾಗವಾಗಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT