‘ರಾಷ್ಟ್ರೀಯ ಕಾಮಧೇನು ಆಯೋಗದ ಉಪಕ್ರಮವಾಗಿ ದೇಶಿ ಹಸುಗಳ ಸಗಣಿ ಬಳಸಿ 'ಗೋಮಯ ಗಣೇಶ'ನನ್ನು ತಯಾರಿಸಲಾಗಿದೆ. ಪೂಜೆಯ ನಂತರ ಗಿಡಗಳಿಗೆ ಗೊಬ್ಬರವಾಗಿಯೂ ವಿಸರ್ಜಿಸಬಹುದಾದ ಈ ಪರಿಸರ-ಸ್ನೇಹಿ ವಿಗ್ರಹ, ಸಂಪ್ರದಾಯಕ್ಕೆ ಅನುಗುಣವಾಗಿದ್ದು, ರೈತರ ಆದಾಯವನ್ನೂ ಹೆಚ್ಚಿಸಲಿದೆ. ಜಾಗೃತಿ ಟ್ರಸ್ಟ್ ಗೋಮಯ ಗಣೇಶ ವಿತರಣೆ ನಡೆಸುತ್ತಿದೆ’ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.