ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಸರ-ಸ್ನೇಹಿ ‘ಗೋಮಯ ಗಣೇಶ’: ಸಿಎಂ ಬಿಎಸ್‌ವೈ ಟ್ವೀಟ್

Last Updated 20 ಆಗಸ್ಟ್ 2020, 5:32 IST
ಅಕ್ಷರ ಗಾತ್ರ

ಬೆಂಗಳೂರು: ಗಣೇಶ ಹಬ್ಬ ಸಮೀಪಿಸುತ್ತಿರುವಂತೆಯೇ ಪರಿಸರ–ಸ್ನೇಹಿ ಗಣೇಶ ಮೂರ್ತಿಯ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

‘ರಾಷ್ಟ್ರೀಯ ಕಾಮಧೇನು ಆಯೋಗದ ಉಪಕ್ರಮವಾಗಿ ದೇಶಿ ಹಸುಗಳ ಸಗಣಿ ಬಳಸಿ 'ಗೋಮಯ ಗಣೇಶ'ನನ್ನು ತಯಾರಿಸಲಾಗಿದೆ. ಪೂಜೆಯ ನಂತರ ಗಿಡಗಳಿಗೆ ಗೊಬ್ಬರವಾಗಿಯೂ ವಿಸರ್ಜಿಸಬಹುದಾದ ಈ ಪರಿಸರ-ಸ್ನೇಹಿ ವಿಗ್ರಹ, ಸಂಪ್ರದಾಯಕ್ಕೆ ಅನುಗುಣವಾಗಿದ್ದು, ರೈತರ ಆದಾಯವನ್ನೂ ಹೆಚ್ಚಿಸಲಿದೆ. ಜಾಗೃತಿ ಟ್ರಸ್ಟ್ ಗೋಮಯ ಗಣೇಶ ವಿತರಣೆ ನಡೆಸುತ್ತಿದೆ’ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT