ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಕಮಾಂಡೆಂಟ್ ಹಾಗೂರಾಷ್ಟ್ರಪ್ರಶಸ್ತಿ ವಿಜೇತ ಎಂ.ವಿ.ರಾಮಕೃಷ್ಣ ಪ್ರಸಾದ್, ರಾಮಚಂದ್ರಾಪುರ ಮಠದ ಗೋ ಸೇವಕ ವೈ.ವಿ.ಕೃಷ್ಣಮೂರ್ತಿ, ನಿವೃತ್ತ ಸೈನಿಕ ಮೇಜರ್ ಎಸ್.ಸತ್ಯನಾರಾಯಣ, ವೈದ್ಯ ಡಾ.ಪ್ರಸನ್ನ ಕುಮಾರ್, ರಂಭೂಮಿ ಕಲಾವಿದ ಕೃಷ್ಣಪ್ಪ, ಇಂಡೊ–ಚೀನಾ ಫ್ರೆಂಡ್ಶಿಪ್ ಸಂಸ್ಥೆಯ ಕಾರ್ಯದರ್ಶಿ ಭಾಸ್ಕರನ್, ವಿದ್ವಾನ್ ಎಚ್.ಎಸ್.ವೇಣುಗೋಪಾಲ್ ಸೇರಿದಂತೆ ಅನೇಕರಿಗೆ ಕಾರ್ಯಕ್ರಮದಲ್ಲಿ ‘ಅಮೃತ ಕನ್ನಡಿಗ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.