<p><strong>ಬೆಂಗಳೂರು</strong>:ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರವು (ವಿಟಿಪಿಸಿ) ದಸ್ತಕರ್ ಸ್ವಯಂಸೇವಾ ಸಂಸ್ಥೆಯ ಸಹಯೋಗದಲ್ಲಿ ಇದೇ 7ರವರೆಗೆ ಭೌಗೋಳಿಕ ಸನ್ನದು (ಜಿಐ) ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಹಮ್ಮಿಕೊಂಡಿದೆ.</p>.<p>ಜಿಐ ಉತ್ಪನ್ನಗಳ ಪರಂಪರೆ ಮತ್ತು ಕಲೆಯನ್ನು ಉತ್ತೇಜಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮೇಳವು ಜಯಮಹಲ್ ಪ್ಯಾಲೇಸ್ನಲ್ಲಿ ನಿಗದಿಯಾಗಿದೆ.</p>.<p>ಸಂಡೂರಿನ ಬಂಜಾರ ಕಸೂತಿ ಕಲೆಯ ಉತ್ಪನ್ನಗಳು, ಬಿದಿರು ಕಲೆ, ಚನ್ನಪಟ್ಟಣದ ಬೊಂಬೆ ಮತ್ತು ಆಟಿಕೆ, ಮೈಸೂರಿನ ಸಾಂಪ್ರದಾಯಿಕ ಕಲಾಕೃತಿ ಹಾಗೂ ಇನ್ನಿತರ ಉತ್ಪನ್ನಗಳ ಪ್ರದರ್ಶನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>:ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರವು (ವಿಟಿಪಿಸಿ) ದಸ್ತಕರ್ ಸ್ವಯಂಸೇವಾ ಸಂಸ್ಥೆಯ ಸಹಯೋಗದಲ್ಲಿ ಇದೇ 7ರವರೆಗೆ ಭೌಗೋಳಿಕ ಸನ್ನದು (ಜಿಐ) ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಹಮ್ಮಿಕೊಂಡಿದೆ.</p>.<p>ಜಿಐ ಉತ್ಪನ್ನಗಳ ಪರಂಪರೆ ಮತ್ತು ಕಲೆಯನ್ನು ಉತ್ತೇಜಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮೇಳವು ಜಯಮಹಲ್ ಪ್ಯಾಲೇಸ್ನಲ್ಲಿ ನಿಗದಿಯಾಗಿದೆ.</p>.<p>ಸಂಡೂರಿನ ಬಂಜಾರ ಕಸೂತಿ ಕಲೆಯ ಉತ್ಪನ್ನಗಳು, ಬಿದಿರು ಕಲೆ, ಚನ್ನಪಟ್ಟಣದ ಬೊಂಬೆ ಮತ್ತು ಆಟಿಕೆ, ಮೈಸೂರಿನ ಸಾಂಪ್ರದಾಯಿಕ ಕಲಾಕೃತಿ ಹಾಗೂ ಇನ್ನಿತರ ಉತ್ಪನ್ನಗಳ ಪ್ರದರ್ಶನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>