‘ಕುತ್ತಿಗೆ ಸಿಕ್ಕಿಕೊಂಡ ವಿಷಯ ತಿಳಿಸಿದ ತಕ್ಷಣವೇ ಪಶು ವೈದ್ಯರು ಮತ್ತು ಪ್ರಾಣಿಗಳ ಪಾಲಕರು ಧಾವಿಸಿ, ಯದುನಂದನ ನನ್ನು ಉಳಿಸುವ ಪ್ರಯತ್ನ ನಡೆಸಲಾಯಿತು. ದುರಾದೃಷ್ಟ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ’ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕಿ ವನಶ್ರೀ ವಿಪಿನ್ ಸಿಂಗ್ ತಿಳಿಸಿದರು.