ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಪದೇ ಪದೇ ಚರ್ಚೆ ನಡೆದ ಹಿನ್ನೆಲೆಯಲ್ಲಿ ಅವರು ಆ ರೀತಿ ಹೇಳಿರಬಹುದು. ಇಳಿ ವಯಸ್ಸಿನಲ್ಲಿಯೂ ಉತ್ತಮ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಮರ್ಥರಿದ್ದು, ಕ್ರಿಯಾಶೀಲರಾಗಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆ ಸದ್ಯಕ್ಕಂತೂ ಇಲ್ಲ ಎಂದು ಸ್ಪಷ್ಟಪಡಿಸಿದರು.