ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಶಶಿಲ್ ನಮೋಶಿ, ಪುಟ್ಟಣ್ಣ, ಚಿದಾನಂದಗೌಡ, ಎಸ್.ವಿ. ಸಂಕನೂರು, ಅರುಣ್ ಶಹಾಪುರ, ವೈ.ಎ. ನಾರಾಯಣಸ್ವಾಮಿ, ಕೆ.ಟಿ. ಶ್ರೀಕಂಠೇಗೌಡ, ಭೋಜೇಗೌಡ, ಹಣಮಂತ ನಿರಾಣಿ, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ್ ಮತ್ತು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್, ಉಪನ್ಯಾಸಕರಿಗೆ ಸಂಬಂಧಿಸಿದ 4–5 ಸಂಘಗಳ ಪ್ರತಿನಿಧಿಗಳು ಸಭೆಯಲ್ಲಿದ್ದರು.