‘ಹಕ್ಕುಪತ್ರಗಳನ್ನು ಪಡೆದುಕೊಳ್ಳಲು ಈ ಹಿಂದೆ ನಿಗದಿ ಪಡಿಸಿದ್ದ ದರಗಳು ಹೆಚ್ಚಾಗಿದ್ದು, ಬಡ ಕುಟುಂಬಗಳ ಹೊರೆಯನ್ನು ಕಡಿಮೆ ಮಾಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕೋರಲಾಗಿತ್ತು. ಅದಕ್ಕೆ ಮುಖ್ಯಮಂತ್ರಿ ಅವರು ಸ್ಪಂದಿಸಿದ್ದು, ಕೊಳೆಗೇರಿಗಳಲ್ಲಿ ವಾಸಿಸುವ ಬಡವರಿಗೆ ಇದರಿಂದ ಸಹಾಯವಾಗಲಿದೆ’ ಎಂದು ಸೋಮಣ್ಣ ಹೇಳಿದ್ದಾರೆ.