<p><strong>ಚಿಕ್ಕಮಗಳೂರು:</strong> ‘ಸರ್ಕಾರವು ಡ್ರಗ್ ಮಾಫಿಯಾವನ್ನು ಗಂಭೀರವಾಗಿ ಪರಿಗಣಿಸಿದೆ. ತನಿಖಾ ತಂಡದ ಮೇಲೆ ಒತ್ತಡ ಹೇರುವ, ವಿಷಯಾಂತರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದಕ್ಕೆ ಸರ್ಕಾರ ಬಗ್ಗಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಪ್ರತಿಕ್ರಿಯಿಸಿದರು.</p>.<p>ಸುದ್ದಿಗಾರರೊಂದಿಗೆಶುಕ್ರವಾರ ಮಾತನಾಡಿದ ಅವರು, ‘ಈ ಮಾಫಿಯಾಕ್ಕೆ ಹೊರ ರಾಜ್ಯ, ವಿದೇಶಗಳ ನಂಟು ಇದೆ. ಕೆಲವೆಡೆ ಭಯೋತ್ಪಾದಕರು, ರಾಜಕಾರಣಿಗಳು, ಸಿನಿಮಾ ನಟರ ಜತೆ ತಳಕು ಹಾಕಿಕೊಂಡಿರುವುದು ಮೇಲ್ನೋಟಕ್ಕೆಕಂಡುಬಂದಿದೆ. ಯುವಜನರನ್ನು ಪಿಡುಗಿನಿಂದ ಮುಕ್ತಗೊಳಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ’ ಎಂದು ಹೇಳಿದರು.</p>.<p>‘ದಸರಾಕ್ಕೆ ಸಂಬಂಧಿಸಿದಂತೆ ಇದೇ 8ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಯಲಿದೆ. ದಸರಾ ರೂಪುರೇಷೆ ಕುರಿತು ಚರ್ಚಿಸಲಾಗುವುದು. ನಂತರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಅವರ ಜತೆಗೂಡಿ ಸಮಗ್ರ ಯೋಜನೆ ರೂಪಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ‘ಸರ್ಕಾರವು ಡ್ರಗ್ ಮಾಫಿಯಾವನ್ನು ಗಂಭೀರವಾಗಿ ಪರಿಗಣಿಸಿದೆ. ತನಿಖಾ ತಂಡದ ಮೇಲೆ ಒತ್ತಡ ಹೇರುವ, ವಿಷಯಾಂತರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದಕ್ಕೆ ಸರ್ಕಾರ ಬಗ್ಗಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಪ್ರತಿಕ್ರಿಯಿಸಿದರು.</p>.<p>ಸುದ್ದಿಗಾರರೊಂದಿಗೆಶುಕ್ರವಾರ ಮಾತನಾಡಿದ ಅವರು, ‘ಈ ಮಾಫಿಯಾಕ್ಕೆ ಹೊರ ರಾಜ್ಯ, ವಿದೇಶಗಳ ನಂಟು ಇದೆ. ಕೆಲವೆಡೆ ಭಯೋತ್ಪಾದಕರು, ರಾಜಕಾರಣಿಗಳು, ಸಿನಿಮಾ ನಟರ ಜತೆ ತಳಕು ಹಾಕಿಕೊಂಡಿರುವುದು ಮೇಲ್ನೋಟಕ್ಕೆಕಂಡುಬಂದಿದೆ. ಯುವಜನರನ್ನು ಪಿಡುಗಿನಿಂದ ಮುಕ್ತಗೊಳಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ’ ಎಂದು ಹೇಳಿದರು.</p>.<p>‘ದಸರಾಕ್ಕೆ ಸಂಬಂಧಿಸಿದಂತೆ ಇದೇ 8ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಯಲಿದೆ. ದಸರಾ ರೂಪುರೇಷೆ ಕುರಿತು ಚರ್ಚಿಸಲಾಗುವುದು. ನಂತರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಅವರ ಜತೆಗೂಡಿ ಸಮಗ್ರ ಯೋಜನೆ ರೂಪಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>