ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಣ್ಯಕೋಟಿ ದತ್ತು ಯೋಜನೆ | ತೆರಿಗೆ ವಿನಾಯಿತಿಗೆ ಅವಕಾಶ: ಸರ್ಕಾರ ಆದೇಶ

Last Updated 26 ನವೆಂಬರ್ 2022, 7:26 IST
ಅಕ್ಷರ ಗಾತ್ರ

ಬೆಂಗಳೂರು: ‘ಪುಣ್ಯಕೋಟಿ ದತ್ತು ಯೋಜನೆ’ಗೆ ದೇಣಿಗೆ ನೀಡುವ ಅಧಿಕಾರಿಗಳಿಗೆ ತೆರಿಗೆ ವಿನಾಯಿತಿ ಪಡೆಯಲು ಅವಕಾಶವಿದೆ ಎಂದು ಸರ್ಕಾರ ತಿಳಿಸಿದೆ.

ಆದಾಯ ತೆರಿಗೆ ಇಲಾಖೆಯಿಂದ ಪಡೆದಿರುವ ಫಾರ್ಮ್‌ ನಂಬರ್‌: 10ಎಸಿಯಂತೆ ಈ ಯೋಜನೆಗೆ ದೇಣಿಗೆ ನೀಡುವವರು ಆದಾಯ ತೆರಿಗೆ ಕಾಯ್ದೆ 1961ರ ಸೆಕ್ಷನ್ 80ಜಿ ಅನ್ವಯ ತೆರಿಗೆ ವಿನಾಯಿತಿ ಪಡೆಯಬಹುದು ಎಂದಿದೆ.

ಗೋಶಾಲೆಯಲ್ಲಿ ಹಸುಗಳನ್ನು ಪೋಷಿ ಸಲು ನೌಕರರು, ನವೆಂಬರ್‌ ತಿಂಗಳ ವೇತನದಿಂದ ಒಂದು ಬಾರಿಗೆ ಸೀಮಿತವಾಗಿ ‘ಎ’ ವೃಂದದ ಅಧಿಕಾರಿ ಗಳು ₹ 11 ಸಾವಿರ, ‘ಬಿ’ ವೃಂದದ ಅಧಿಕಾರಿಗಳು ₹ 4 ಸಾವಿರ, ‘ಸಿ’ ವೃಂದದ ನೌಕರರು ₹ 400 ದೇಣಿಗೆ ನೀಡಬಹುದೆಂದು ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT