ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜಕೀಯ ಪ್ರಾತಿನಿಧ್ಯ, ಸವಲತ್ತುಗಳನ್ನು ನೀಡುವುದು, ಸ್ಮಶಾನಕ್ಕೆ ಜಮೀನು ಒದಗಿಸುವುದು ಸೇರಿದಂತೆ ಹಲವು ವಿಷಯಗಳಲ್ಲಿ ಸರ್ಕಾರವೇ ನಮ್ಮ ಸಮುದಾಯವನ್ನು ವಂಚಿಸುತ್ತಿದೆ. ಈ ಕುರಿತು ಪ್ರಧಾನಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂಘ ಪರಿವಾರದ ಮುಖಂಡರಿಗೆ ದೂರು ನೀಡಿದ್ದೇನೆ. ಯಾವುದೇ ಕ್ರಮವೂ ಆಗಿಲ್ಲ’ ಎಂದರು.