‘ಆರೋಪಿ ಸದ್ರುಲ್ಲಾ ಖಾನ್, ಬಳ್ಳಾರಿಯಲ್ಲಿ ಮಕ್ಕಳಿಗಾಗಿ ಟ್ಯೂಷನ್ ನಡೆಸುತ್ತಿದ್ದ. ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಟ್ಯೂಷನ್ ಬಂದ್ ಮಾಡಿದ್ದ. ಆರ್ಥಿಕ ತೊಂದರೆ ಅನುಭವಿಸುತ್ತಿದ್ದ ಈತ, ರಾಜ್ಯಪಾಲರ ಹೆಸರಿನಲ್ಲಿ ವಂಚನೆಗೆ ಇಳಿದಿದ್ದ. ಈತನನ್ನು ಕೋರ್ಟ್ಗೆ ಹಾಜರುಪಡಿಸಲಿದ್ದು, ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುವುದು’ ಎಂದೂ ಹೇಳಿವೆ.