ರಾಜ್ಯದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನು, ನ್ಯಾಯಾಲಯ, ನ್ಯಾಯಮಂಡಳಿ, ಪ್ರಾಧಿಕಾರದ ಯಾವುದೇ ತೀರ್ಪು, ಪ್ರತಿಬಂಧಕ (ಡಿಕ್ರಿ) ಅಥವಾ ಆದೇಶ ಇದ್ದರೂ ಕಾಯ್ದೆ ಜಾರಿಯಾದ ದಿನದವರೆಗೆ ಅಸ್ತಿತ್ವದಲಿರುವ ಧಾರ್ಮಿಕ ಕಟ್ಟಡಗಳನ್ನು (ದೇವಸ್ಥಾನ, ಚರ್ಚ್, ಮಸೀದಿ, ಗುರುದ್ವಾರ, ಬೌದ್ಧ ವಿಹಾರ, ಮಜರ್ ಇತರೆ) ಸಂರಕ್ಷಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.