ಸೋಮವಾರ, ಮಾರ್ಚ್ 27, 2023
32 °C

ರಾಷ್ಟ್ರಪತಿ ಚುನಾವಣೆ: ಮೊದಲಿಗರಾಗಿ ಮತ ಚಲಾಯಿಸಿದ ಗೋವಿಂದ ಕಾರಜೋಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರಪತಿ ಆಯ್ಕೆಗಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ವಿಧಾನಸೌಧದ ಮತಗಟ್ಟೆಯಲ್ಲಿ ಜಲ‌ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮೊದಲಿಗರಾಗಿ ಮತ ಚಲಾಯಿಸಿದರು.

ನಂತರ ಬಿಜೆಪಿ ಶಾಸಕರು ಸರದಿಯಲ್ಲಿ ಬಂದು ಮತ ಚಲಾಯಿಸುತ್ತಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಶಾಸಕ‌ ಬಿ.ಎಸ್. ಯಡಿಯೂರಪ್ಪ ಜತೆಗೂಡಿ ಮತಗಟ್ಟೆಗೆ ತಲುಪಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು