ಮುಂದಿನ ಮುಖ್ಯಮಂತ್ರಿ ಮುರುಗೇಶ ನಿರಾಣಿ ಆಗಲಿದ್ದಾರೆ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಸುದ್ದಿಗೋಷ್ಠಿಯಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕೋವಿಡ್, ನೆರೆ, ಬೆಳೆಹಾನಿ ಸೇರಿದಂತೆ ಸಂಕಷ್ಟಗಳ ಸರಮಾಲೆಯೇ ಇವೆ. ಈ ಸಂದರ್ಭದಲ್ಲಿ ಜನರಿಗೆ ನೆರವಾಗಬೇಕಾಗಿರುವುದು ನಮಗೆ ಮುಖ್ಯವಾಗಬೇಕೇ ಹೊರತು, ಮುಖ್ಯಮಂತ್ರಿ ಬದಲಾವಣೆ ವಿಷಯವಲ್ಲ ಎಂದು ಈಶ್ವರಪ್ಪ ಅವರಿಗೆ ಕಿವಿ ಮಾತು ಹೇಳಿದರು.