ಮಠಗಳು ನಡೆಸುವ ಶಾಲಾ–ಕಾಲೇಜುಗಳು, ವಿದ್ಯಾರ್ಥಿ ನಿಲಯಗಳಿಗೆ ಅನುದಾನ ಕೇಳಿದ್ದಾರೆ. ಈ ಮಠಗಳ ಒಕ್ಕೂಟಕ್ಕೆ ಬೆಂಗಳೂರಿನಲ್ಲಿ ಜಮೀನು ಕೇಳಿದ್ದರು. ಹಿಂದಿನ ಸರ್ಕಾರ ಜಮೀನು ನೀಡಿತ್ತು. ಅದು ಕಾನೂನಿನ ಗೊಂದಲದಲ್ಲಿ ಸಿಕ್ಕಿಕೊಂಡಿದೆ. ಹೈಕೋರ್ಟ್ನಲ್ಲಿ ಪ್ರಕರಣ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದ ಕಡತ ತರಿಸಿನೋಡುತ್ತೇನೆ ಎಂದರು.