ಕಪ್ಪು ಶಿಲೀಂಧ್ರದ ಚಿಕಿತ್ಸೆಗೆ ಅಗತ್ಯವಿರುವ ಔಷಧ ಪೂರೈಕೆಯಲ್ಲಿನ ಕೇಂದ್ರದ ತಾರತಮ್ಯ, ಔಷಧ ಸಂಗ್ರಹಿಸಲು ತೆಲಂಗಾಣ ಕೈಗೊಂಡ ಕ್ರಮಗಳ ಕುರಿತು 22-05-2021ರಂದು ಟ್ವೀಟ್ ಮಾಡಿ ಸರ್ಕಾರವನ್ನು ಎಚ್ಚರಿಸಿದ್ದೆ. ಅದು ವರದಿಯೂ ಆಗಿತ್ತು. ಅದರ ಮರುದಿನವೇ ಔಷಧ ಪೂರೈಕೆಗೆ ಸರ್ಕಾರ ಕಂಪನಿಗಳಿಂದ ದರ ಪಟ್ಟಿ ಆಹ್ವಾನಿಸಿದೆ. ಇದು ಸ್ವಾಗತಾರ್ಹ ಕ್ರಮ.