ಕೂಡಲ ಸಂಗಮ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ‘ಚಿತ್ರದುರ್ಗ ತಲುವುದರ ಒಳಗೆ ಮೀಸಲಾತಿ ಘೋಷಣೆ ಮಾಡದಿದ್ದರೆ, ಫೆ. 2ರಂದು ಕಿತ್ತೂರು ರಾಣಿ ಚನ್ನಮ್ಮ ಅವರ ಲಿಂಗೈಕ್ಯ ದಿನವೇ ಅನುದಾನದ ಆದೇಶ ಪತ್ರವನ್ನು ಯಡಿಯೂರಪ್ಪ ಅವರ ಮನೆಗೆ ಅಂಟಿಸಿ ಸರ್ಕಾರಕ್ಕೆ ವಾಪಸ್ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.