‘ಭಾರತದ ಸಾಂಪ್ರದಾಯಿಕ ಪಕ್ಷಗಳಲ್ಲಿ ಹೆಬ್ಬಕ ಕೂಡ ಒಂದು. ಈಗ ಅದು ಅಪರೂಪದ ಪಕ್ಷಿಯಾಗಿದೆ. ಹುಲ್ಲುಗಾವಲು ಮತ್ತು ಕುರುಚಲು ಗಿಡಗಳಿರುವ ಪ್ರದೇಶಗಳಲ್ಲಿ ಇವು ವಾಸಿಸುತ್ತವೆ. ಈ ಪಕ್ಷಿಗಳಿರುವ ಪ್ರದೇಶಗಳಲ್ಲಿ ಸರ್ಕಾರ ಗೋಪುರಗಳನ್ನು ನಿರ್ಮಿಸಲು ಮತ್ತು ಹಲವು ಶಿಬಿರಗಳನ್ನು ನಡೆಸುತ್ತಿದೆ. ಇದರಿಂದ ಪಕ್ಷಿಗಳಿಗೆ ತೊಂದರೆಯಾಗುತ್ತಿದೆ’ ಎಂದು ಹೇಳಿದ್ದಾರೆ.