ಶಿವರಾಮ ಕಾರಂತ ಅವರ ಮಕ್ಕಳಾದ ಪರಿಸರ ತಜ್ಞ ಉಲ್ಲಾಸ ಕಾರಂತ, ಮಾಳವಿಕಾ ಕಪೂರ್ ಹಾಗೂ ಕ್ಷಮಾ ರಾವ್ ಅವರು ಈ ಕೃತಿ ರಚಿಸಿದ್ದಾರೆ.ಬೆಂಗಳೂರು ಇಂಟರ್ ನ್ಯಾಷನಲ್ ಸೆಂಟರ್ನಲ್ಲಿ (ಬಿಐಸಿ) ಅಕ್ಟೋಬರ್ 8ರಂದು ಸಂಜೆ 6ಕ್ಕೆ ಈ ಪುಸ್ತಕಕ್ಕೆ ಸಂಬಂಧಿಸಿದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪುಸ್ತಕ ಬಿಡುಗಡೆಯೂ ನಡೆಯಲಿದೆ. ಈ ಕಾರ್ಯಕ್ರಮವನ್ನು https://bangaloreinternationalcentre.org/event/growing-up-karanth/ ಮೂಲಕವೂ ವೀಕ್ಷಿಸಬಹುದಾಗಿದೆ. ಪುಸ್ತಕವು ಇದೇ ಸ್ಥಳದಲ್ಲೇ ಅಂದು ಮಾರಾಟಕ್ಕೆ ಲಭ್ಯವಿದೆ.